ಬ್ರೇಕಿಂಗ್ ನ್ಯೂಸ್
11-04-24 04:58 pm Mangaluru Correspondent ಕರಾವಳಿ
ಮಂಗಳೂರು, ಎ.11: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತದಾರರನ್ನು ಜಾತಿ ಹೆಸರಲ್ಲಿ ಎತ್ತಿಕಟ್ಟಲು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದಾರೆ. ಫೇಕ್ ಐಡಿ ಸೃಷ್ಟಿಸಿ ಬಿಲ್ಲವರನ್ನು ಅಣಕಿಸುವ ರೀತಿ, ಬಂಟರ ವಿರುದ್ಧ ಎತ್ತಿಕಟ್ಟುವ ರೀತಿ ಪೋಸ್ಟ್ ಹಾಕುತ್ತಿರುವುದು ಕಂಡುಬಂದಿದ್ದು, ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸೈಬರ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.
ದುಬೈನಲ್ಲಿ ಕುಳಿತು ಈ ರೀತಿ ಹಿಂದುಗಳ ನಡುವೆ ಬಿರುಕುವ ಮೂಡಿಸುವ ಯತ್ನ ಮಾಡುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ನಾವು ಪೊಲೀಸ್ ದೂರು ನೀಡುತ್ತೇವೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ತಿಳಿಸಿದ್ದಾರೆ.



ಫೇಸ್ಬುಕ್ ನಲ್ಲಿ ಕಮೆಂಟ್ ಮಾಡುವ ಬಿಲ್ಲವರನ್ನು, ಒಂದು ಕಾಲದಲ್ಲಿ ಜೀತ ಮಾಡುತ್ತಿದ್ದವರು ಈಗ ಅಧಿಕಾರ ಕೇಳುವ ಹಂತಕ್ಕೆ ಬಂದಿದ್ದಾರೆ. ದೇವಸ್ಥಾನ ಪ್ರವೇಶವೇ ಇಲ್ಲದ ಸಮುದಾಯ. ಇವರು ದೇವಸ್ಥಾನ ನೋಡಿದ್ದು ಯಾವಾಗ ಎಂದು ಜಯಕರ್ ಶೆಟ್ಟಿ ಶೆಟ್ಟಿ ಎಂಬ ಹೆಸರುಳ್ಳ ಫೇಕ್ ಐಡಿಯಲ್ಲಿ ಪ್ರಶ್ನೆ ಮಾಡಲಾಗಿದೆ. ಆತನ ಪ್ರೊಫೈಲ್ ಫೋಟೋದಲ್ಲಿ ಬಿಜೆಪಿ ಅಭ್ಯರ್ಥಿಯ ಫೋಟೋ ಹಾಕಿದ್ದು, ಉದ್ದೇಶಪೂರ್ವಕವಾಗಿ ಬಿಲ್ಲವರನ್ನು ಕೆಣಕುವ ಕೃತ್ಯ ಮಾಡಿದ್ದಾರೆ.
ಇನ್ನೊಂದು ಶ್ವೇತಾ ಶೆಟ್ಟಿ ಶೆಟ್ಟಿ ಹೆಸರಿನ ಫೇಕ್ ಐಡಿಯಲ್ಲಿ ಬಿಲ್ಲವರನ್ನು ಅಣಕಿಸಿ ಕಮೆಂಟ್ ಮಾಡಲಾಗಿದೆ. ಕಾರ್ತಿಕ್ ಗಣೇಶ್ ಶೆಟ್ಟಿ ಹೆಸರಿನ ಮತ್ತೊಂದು ಫೇಕ್ ಐಡಿಯಲ್ಲೂ ಬಿಲ್ಲವರನ್ನು ಕೆಣಕಿ, ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಹೀಯಾಳಿಸಿ ಕಮೆಂಟ್ ಹಾಕಲಾಗಿದೆ. ಇವರ ಕಮೆಂಟ್ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಂಟ- ಬಿಲ್ಲವ ಜಾತಿ ನಡುವೆ ಕಂದಕ ಸೃಷ್ಟಿಸಲು ಕಾರಣವಾಗಿದೆ. ವಿರೋಧಿಗಳು ಇದೇ ಕಮೆಂಟ್ ಗಳನ್ನು ವೈರಲ್ ಮಾಡಿಸಿ, ಬಿಲ್ಲವರನ್ನು ಎತ್ತಿಕಟ್ಟಲು ಬಳಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ನಾಯಕರು ಹೇಳುತ್ತಾರೆ.
A case has been filed at the Mangalore cybercrime police station about the creation of fake social media accounts in the names of the Bunts and Billava communities, with the intention of inciting conflict between the two communities.
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm