ಬ್ರೇಕಿಂಗ್ ನ್ಯೂಸ್
11-04-24 04:58 pm Mangaluru Correspondent ಕರಾವಳಿ
ಮಂಗಳೂರು, ಎ.11: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತದಾರರನ್ನು ಜಾತಿ ಹೆಸರಲ್ಲಿ ಎತ್ತಿಕಟ್ಟಲು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದಾರೆ. ಫೇಕ್ ಐಡಿ ಸೃಷ್ಟಿಸಿ ಬಿಲ್ಲವರನ್ನು ಅಣಕಿಸುವ ರೀತಿ, ಬಂಟರ ವಿರುದ್ಧ ಎತ್ತಿಕಟ್ಟುವ ರೀತಿ ಪೋಸ್ಟ್ ಹಾಕುತ್ತಿರುವುದು ಕಂಡುಬಂದಿದ್ದು, ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಸೈಬರ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.
ದುಬೈನಲ್ಲಿ ಕುಳಿತು ಈ ರೀತಿ ಹಿಂದುಗಳ ನಡುವೆ ಬಿರುಕುವ ಮೂಡಿಸುವ ಯತ್ನ ಮಾಡುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ನಾವು ಪೊಲೀಸ್ ದೂರು ನೀಡುತ್ತೇವೆ ಎಂದು ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ತಿಳಿಸಿದ್ದಾರೆ.



ಫೇಸ್ಬುಕ್ ನಲ್ಲಿ ಕಮೆಂಟ್ ಮಾಡುವ ಬಿಲ್ಲವರನ್ನು, ಒಂದು ಕಾಲದಲ್ಲಿ ಜೀತ ಮಾಡುತ್ತಿದ್ದವರು ಈಗ ಅಧಿಕಾರ ಕೇಳುವ ಹಂತಕ್ಕೆ ಬಂದಿದ್ದಾರೆ. ದೇವಸ್ಥಾನ ಪ್ರವೇಶವೇ ಇಲ್ಲದ ಸಮುದಾಯ. ಇವರು ದೇವಸ್ಥಾನ ನೋಡಿದ್ದು ಯಾವಾಗ ಎಂದು ಜಯಕರ್ ಶೆಟ್ಟಿ ಶೆಟ್ಟಿ ಎಂಬ ಹೆಸರುಳ್ಳ ಫೇಕ್ ಐಡಿಯಲ್ಲಿ ಪ್ರಶ್ನೆ ಮಾಡಲಾಗಿದೆ. ಆತನ ಪ್ರೊಫೈಲ್ ಫೋಟೋದಲ್ಲಿ ಬಿಜೆಪಿ ಅಭ್ಯರ್ಥಿಯ ಫೋಟೋ ಹಾಕಿದ್ದು, ಉದ್ದೇಶಪೂರ್ವಕವಾಗಿ ಬಿಲ್ಲವರನ್ನು ಕೆಣಕುವ ಕೃತ್ಯ ಮಾಡಿದ್ದಾರೆ.
ಇನ್ನೊಂದು ಶ್ವೇತಾ ಶೆಟ್ಟಿ ಶೆಟ್ಟಿ ಹೆಸರಿನ ಫೇಕ್ ಐಡಿಯಲ್ಲಿ ಬಿಲ್ಲವರನ್ನು ಅಣಕಿಸಿ ಕಮೆಂಟ್ ಮಾಡಲಾಗಿದೆ. ಕಾರ್ತಿಕ್ ಗಣೇಶ್ ಶೆಟ್ಟಿ ಹೆಸರಿನ ಮತ್ತೊಂದು ಫೇಕ್ ಐಡಿಯಲ್ಲೂ ಬಿಲ್ಲವರನ್ನು ಕೆಣಕಿ, ಹಿರಿಯ ನಾಯಕ ಜನಾರ್ದನ ಪೂಜಾರಿ ಅವರನ್ನು ಹೀಯಾಳಿಸಿ ಕಮೆಂಟ್ ಹಾಕಲಾಗಿದೆ. ಇವರ ಕಮೆಂಟ್ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಂಟ- ಬಿಲ್ಲವ ಜಾತಿ ನಡುವೆ ಕಂದಕ ಸೃಷ್ಟಿಸಲು ಕಾರಣವಾಗಿದೆ. ವಿರೋಧಿಗಳು ಇದೇ ಕಮೆಂಟ್ ಗಳನ್ನು ವೈರಲ್ ಮಾಡಿಸಿ, ಬಿಲ್ಲವರನ್ನು ಎತ್ತಿಕಟ್ಟಲು ಬಳಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಯುವಮೋರ್ಚಾ ನಾಯಕರು ಹೇಳುತ್ತಾರೆ.
A case has been filed at the Mangalore cybercrime police station about the creation of fake social media accounts in the names of the Bunts and Billava communities, with the intention of inciting conflict between the two communities.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:09 pm
HK News Desk
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am