ಬ್ರೇಕಿಂಗ್ ನ್ಯೂಸ್
11-04-24 09:44 pm HK NEWS ಕರಾವಳಿ
Photo credits : Vijay Karnataka
ಕಾರವಾರ, ಎ.11: ಬಿಜೆಪಿಯವರು ನಮ್ಮ ಬೆಂಬಲಿಗರು, ಕಾರ್ಯಕರ್ತರನ್ನ ನಡೆಸಿಕೊಂಡ ರೀತಿಗೆ ಬೇಸರವಾಗಿದೆ. ಇದೇ ಬೇಸರದಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಹೇಳಿದ್ದಾರೆ.
ಬನವಾಸಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ವಿವೇಕ್ ಹೆಬ್ಬಾರ್ ಹೇಳಿಕೆ ನೀಡಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಅದಕ್ಕೂ ಮೊದಲೇ ಪುತ್ರ ವಿವೇಕ ಹೆಬ್ಬಾರ್ ಕೈ ಪಕ್ಷ ಸೇರಿದ್ದಾರೆ. ಬನವಾಸಿಯ ಟಿಎಂಎಸ್ ಎದುರಿನ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವೇಕ್ ಹೆಬ್ಬಾರ್ ಪಕ್ಷ ಸೇರ್ಪಡೆಯಾಗಿದ್ದಾರೆ.
ನಾವು ಮೂಲತಃ ಕಾಂಗ್ರೆಸ್ ಕುಟುಂಬದವರು. ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಜೀವನ ಸಾಗಿಸುತ್ತಿದ್ದವರಾದ್ದರಿಂದ ನಮ್ಮ ಮನೆಗೆ ವಾಪಸ್ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನ ಸದೃಢಗೊಳಿಸುತ್ತೇವೆ. ಲೋಕಸಭಾ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ರನ್ನ ಅತೀ ಹೆಚ್ಚು ಮತಗಳಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ವಿವೇಕ ಹೆಬ್ಬಾರ್ ಹೇಳಿಕೆ ನೀಡಿದ್ದಾರೆ.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಹಿರಿಯ ಮುಖಂಡ ಐವಾನ್ ಡಿಸೋಜ ಸೇರಿದಂತೆ ಜಿಲ್ಲೆಯ ನಾಯಕರು ಇದ್ದರು.
BJP MLA Arabail Shivaram Hebbar's son Vivek Hebbar on Thursday joined the Congress party along with his supporters at Banavasi in Uttara Kannada district. After quitting the BJP, Vivek Hebbar joined the party in the presence of state Congress Vice President and former MLC Ivan D'Souza and other local party leaders.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm