ಬ್ರೇಕಿಂಗ್ ನ್ಯೂಸ್
30-11-20 07:16 pm Mangaluru Correspondent ಕರಾವಳಿ
ಮಂಗಳೂರು, ನ.30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ರೂ. ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದೆ. ಹಾಗಾಗಿ (ಡಿ.1) ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆಗೆ ಮಾಡಿದ ಅವರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸುವುದು ಬಾಕಿಯುಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.

ಪರಿಸರದ ಜನರು ಕಾಮಗಾರಿ ವೇಳೆ ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಬಾಕಿ ಉಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಮನಪಾ ಸದಸ್ಯೆ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಲೀಧರ್ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿಯ ಅಧ್ಯಕ್ಷ ಹನುಮಂತ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ ಪ್ರಭಾ ಉಪಸ್ಥಿತರಿದ್ದರು.
Two-wheeler movement allowed in Car Street, Mangalore from Dec 1 and all kinds of vehicular movement will be allowed within a week said MLA Vedavyasa Kamath.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm