ಬ್ರೇಕಿಂಗ್ ನ್ಯೂಸ್
11-04-24 10:06 pm Mangaluru Correspondent ಕರಾವಳಿ
ಮಂಗಳೂರು, ಎ.11: ಅಡ್ಯಾರಿನ ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಅಸ್ವಸ್ಥರಾದ ಪ್ರಕರಣ ಸಂಬಂಧಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಆದೇಶದ ವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್ ನೀಡಿದ್ದಾರೆ.



ಇಲಾಖೆ ಅಧಿಕಾರಿಗಳು ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿದರು. ಆನಂತರ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪರ್ಲಿಯಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಬಂಟವಾಳ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ, ಮಂಗಳೂರು ನಗರದ ಹೈಲ್ಯಾಂಡ್ , ಯುನಿಟಿ, ಕಣಚೂರು, ಯೆನೆಪೋಯ, ಇಂಡಿಯಾನ, ಕೊಲಾಸೊ ಹಾಗೂ ಇತರೆ ವಿವಿಧ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತಂಡಗಳಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು ಕಂಡುಬಂದಿದೆ. ಹೊರ ರೋಗಿಗಳಾಗಿ 84, ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿರುತ್ತಾರೆ. ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದ್ದು ಚೇತರಿಕೆ ಹೊಂದಿದ್ದಾರೆ. ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Bonda Factory Mangalore to be temporarily closed after 137 people fell sick drinking tender coconut. People of Adyar Valachil area were taken ill after they reportedly consumed tender coconut water sold by a Bonda factory at Adyar. On Wednesday following a complaint to the District Health Officer and District Food Safety Officer, officials visited the Bonda Factory and initiated measures to shut it down temporarily and to undertake cleaning operation.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm