ಬ್ರೇಕಿಂಗ್ ನ್ಯೂಸ್
11-04-24 10:06 pm Mangaluru Correspondent ಕರಾವಳಿ
ಮಂಗಳೂರು, ಎ.11: ಅಡ್ಯಾರಿನ ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಅಸ್ವಸ್ಥರಾದ ಪ್ರಕರಣ ಸಂಬಂಧಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಆದೇಶದ ವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್ ನೀಡಿದ್ದಾರೆ.
ಇಲಾಖೆ ಅಧಿಕಾರಿಗಳು ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿದರು. ಆನಂತರ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪರ್ಲಿಯಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಬಂಟವಾಳ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ, ಮಂಗಳೂರು ನಗರದ ಹೈಲ್ಯಾಂಡ್ , ಯುನಿಟಿ, ಕಣಚೂರು, ಯೆನೆಪೋಯ, ಇಂಡಿಯಾನ, ಕೊಲಾಸೊ ಹಾಗೂ ಇತರೆ ವಿವಿಧ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತಂಡಗಳಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು ಕಂಡುಬಂದಿದೆ. ಹೊರ ರೋಗಿಗಳಾಗಿ 84, ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿರುತ್ತಾರೆ. ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದ್ದು ಚೇತರಿಕೆ ಹೊಂದಿದ್ದಾರೆ. ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Bonda Factory Mangalore to be temporarily closed after 137 people fell sick drinking tender coconut. People of Adyar Valachil area were taken ill after they reportedly consumed tender coconut water sold by a Bonda factory at Adyar. On Wednesday following a complaint to the District Health Officer and District Food Safety Officer, officials visited the Bonda Factory and initiated measures to shut it down temporarily and to undertake cleaning operation.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm