ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.



ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am