ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.



ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm