ಬ್ರೇಕಿಂಗ್ ನ್ಯೂಸ್
12-04-24 10:35 pm Mangaluru Correspondent ಕರಾವಳಿ
ಮಂಗಳೂರು, ಎ.12: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಪೊಳಲಿ ರಾಜರಾಜೇಶ್ವರಿ ದೇವಿಯ ಅಭಯ ಸಿಕ್ಕಿದೆ. ಇದಕ್ಕೆ ಸಾಕ್ಷಿಯೆಂಬಂತೆ, ದೇವರ ಗರ್ಭಗುಡಿಯ ಮುಂದೆ ಪ್ರಾರ್ಥನೆ ನೆರವೇರಿಸುತ್ತಿದ್ದಾಗ ಅಕಸ್ಮಾತ್ ಮೇಲಿನಿಂದ ಹೂವೊಂದು ಬ್ರಿಜೇಶ್ ಚೌಟ ಹಿಡಿದುಕೊಂಡಿದ್ದ ಪ್ರಸಾದದ ತಟ್ಟೆಗೆ ಬಿದ್ದಿರುವ ವಿಡಿಯೋ ಈಗ ಭಾರೀ ವೈರಲ್ ಆಗುತ್ತಿದೆ.
ಪೊಳಲಿ ದೇವಸ್ಥಾನದಲ್ಲಿ ತಿಂಗಳ ಪರ್ಯಂತ ನಡೆದ ವಾರ್ಷಿಕ ಉತ್ಸವದ ಕೊನೆಯಲ್ಲಿ ರಥೋತ್ಸವ ನಡೆಯುತ್ತದೆ. ಎಪ್ರಿಲ್ 11ರಂದು ರಥೋತ್ಸವ ನಡೆಯುವುದಕ್ಕೂ ಮುನ್ನ ಬ್ರಿಜೇಶ್ ಚೌಟ ದೇವಿಯ ಸನ್ನಿಧಿಗೆ ತೆರಳಿದ್ದು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ನಿಂತು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ, ಅರ್ಚಕರು ಹೂವಿನ ಪೂಜೆಗೆ ಪ್ರತಿಯಾಗಿ ಪ್ರಸಾದವನ್ನು ತಟ್ಟೆಯಲ್ಲಿ ಹಾಕಿ ಕೊಟ್ಟಿದ್ದಾರೆ.
ಪ್ರಸಾದ ಪಡೆದು ಹಣೆಗೆ ತಿಲಕವಿಡುತ್ತಲೇ ಮೇಲಿನಿಂದ ಹೂವೊಂದು ಚೌಟರು ಕೈಯಲ್ಲಿ ಹಿಡಿದುಕೊಂಡಿದ್ದ ತಟ್ಟೆಗೆ ಬಂದು ಬಿದ್ದಿದ್ದು ಅಚ್ಚರಿ ಎನ್ನುವಂತೆ ರಾಜೇಶ್ ನಾಯ್ಕ್ ಮತ್ತು ಬ್ರಿಜೇಶ್ ಚೌಟ ಮೇಲೆ ನೋಡಿದ್ದಾರೆ. ಗರ್ಭಗುಡಿಯ ಮುಂದೆ ಮೇಲ್ಭಾಗದಲ್ಲಿ ಅಲಂಕಾರಕ್ಕೆ ಇಡಲಾಗಿದ್ದ ಹೂವು ಅಕಸ್ಮಾತ್ ಪ್ರಸಾದ ತಟ್ಟೆಗೆ ಬಿದ್ದಿರುವುದು ಅಲ್ಲಿ ವಿಡಿಯೋ ಮಾಡುತ್ತಿದ್ದಾಗ ಸೆರೆಯಾಗಿದೆ. ಆಮೂಲಕ ಪೊಳಲಿ ದೇವಿಯ ಅಭಯವೇ ಬ್ರಿಜೇಶ್ ಚೌಟರಿಗೆ ಸಿಕ್ಕಂತಾಗಿದೆ ಎನ್ನುವ ರೀತಿ ಅಭಿಮಾನಿಗಳು ವಿಡಿಯೋ ಷೇರ್ ಮಾಡುತ್ತಿದ್ದಾರೆ.
ಎರಡು ದಿನಗಳಲ್ಲಿ ಜಾಲತಾಣದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಸುರಥ ರಾಜನ ಭಕ್ತಿಗೆ ರಾಜ್ಯವನ್ನೇ ಕರುಣಿಸಿದ ಪೊಳಲಿ ಜಗನ್ಮಾತೆಯ ಅನುಗ್ರಹ ದೇಶ ಕಾಯೋ ಯೋಧನಿಗೆ ಸಿಕ್ಕಿದ ಘಳಿಗೆ, ವಿಜಯೀಭವ ಎಂದು ಅಭಿಮಾನಿಗಳು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಮೊದಲ ಬಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಂಡಿದ್ದರು.
BJP #Brijeshchowta #Polali temple visit video goes viral in #Mangalore @CaptBrijesh pic.twitter.com/awxniZvOyx
— Headline Karnataka (@hknewsonline) April 12, 2024
BJP Brijesh chowta Polali temple visit video goes viral in Mangalore. She looks grander and even more powerful during her annual jatre. May she bless all of us with health and happiness esp through this pandemic says Chowta twitter post
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm