ಬ್ರೇಕಿಂಗ್ ನ್ಯೂಸ್
13-04-24 05:47 pm Mangaluru Correspondent ಕರಾವಳಿ
ಮಂಗಳೂರು, ಎ.13: ಮಂಗಳೂರಿನಲ್ಲಿ ಮೋದಿ ರೋಡ್ ಶೋ ಸಮಯ ಬದಲಾಗಿದ್ದು, ರಾತ್ರಿ 7.45ರ ವೇಳೆಗೆ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ. ಲೇಡಿಹಿಲ್ ನಲ್ಲಿರುವ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮೋದಿ ಮಾಲಾರ್ಪಣೆಗೈದು ರೋಡ್ ಶೋ ನಡೆಸಲಿದ್ದಾರೆ.
ಹೀಗಾಗಿ ಕಾರ್ಯಕರ್ತರು, ಅಭಿಮಾನಿಗಳು ಸಂಜೆ 7.15ರ ಒಳಗಡೆ ಲೇಡಿಹಿಲ್ ನಿಂದ ಲಾಲ್ ಬಾಗ್, ಬಳ್ಳಾಲ್ ಬಾಗ್, ಪಿವಿಎಸ್ ವೃತ್ತದ ವರೆಗೂ ರಸ್ತೆಯ ಇಕ್ಕೆಲಗಳಲ್ಲಿ ಬಂದು ಸೇರಬೇಕು ಎಂದು ಚುನಾವಣಾ ಪ್ರಚಾರ ಸಮಿತಿ ಸಂಚಾಲಕ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ. ಮೋದಿ ದೆಹಲಿಯಿಂದ ಹೊರಡುವಾಗಲೇ ವಿಳಂಬ ಆಗಲಿದ್ದು, ಮಧ್ಯಾಹ್ನ ಮೈಸೂರಿನ ಕಾರ್ಯಕ್ರಮ ಮುಗಿಸಿ ಸಂಜೆಯ ವೇಳೆಗೆ ಮಂಗಳೂರಿಗೆ ಬರಲಿದ್ದಾರೆ.
ಮರುದಿನ ಕೇರಳದ ಕೊಚ್ಚಿಯಲ್ಲಿ ಮೋದಿ ಕಾರ್ಯಕ್ರಮ ಏರ್ಪಾಟಾಗಿದ್ದು, ಅದಕ್ಕಾಗಿ ಮಂಗಳೂರಿನಿಂದ ಭಾನುವಾರ ರಾತ್ರಿಯೇ ಮೋದಿ ನಿರ್ಗಮಿಸಲಿದ್ದಾರೆ. ಮಂಗಳೂರಿನ ಕಾರ್ಯಕ್ರಮ ಬೇಗ ಮುಗಿದರೆ ಶೆಡ್ಯೂಲ್ ಖಾಲಿಯಾಗುತ್ತೆ ಎಂದು ದೆಹಲಿಯಿಂದಲೇ ಕಾರ್ಯಕ್ರಮವನ್ನು ತಡವಾಗಿ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈಗಾಗಲೇ ನಾರಾಯಣ ಗುರು ವೃತ್ತದಿಂದ ರೋಡ್ ಶೋ ನಡೆಯುವ ರಸ್ತೆಯುದ್ದಕ್ಕೂ ಎಸ್ ಪಿಜಿ ಮತ್ತು ಸ್ಥಳೀಯ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನದಿಂದಲೇ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧವಾಗಲಿದೆ.
BJP principal secretary and MLA, V Sunil Kumar, announced a slight delay in the commencement of prime minister Modi's Mega Roadshow. Addressing the media on Saturday, April 13, MLA V Sunil Kumar stated, "There have been some changes in the timing of Prime Minister Narendra Modi's Roadshow. Originally scheduled to begin at 5 pm., it will now start at 7:30 pm."
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm