ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.



ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm