ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.
ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm