ಬ್ರೇಕಿಂಗ್ ನ್ಯೂಸ್
18-04-24 08:33 pm Mangalore Correspondent ಕರಾವಳಿ
ಮಂಗಳೂರು, ಏ.18: ಪಣಂಬೂರು ಬಂದರಿಗೆ ಎಂ.ಎಸ್. ಸೆವೆನ್ಸ್ ನ್ಯಾವಿಗೇಟರ್ ಐಷಾರಾಮಿ ಪ್ರವಾಸಿಗರ ಹಡಗು ಆಗಮಿಸಿದೆ. ಹಡಗಿನ ಪ್ರವಾಸಿಗರಿಗಾಗಿ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ದ.ಕ. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಭಿಯಾನ ಆಯೋಜಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಮುಖ್ಯಸ್ಥರೂ ಆಗಿರುವ ಡಾ. ಆನಂದ್ ಮಾತನಾಡಿ, ಪ್ರಜಾಪ್ರಭುತ್ವದ ಭದ್ರ ಬುನಾದಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಅರ್ಹ ಮತದಾರರೆಲ್ಲರೂ ಮತದಾನದ ಮಹತ್ವ ಅರಿತು ತಪ್ಪದೇ ಹಕ್ಕು ಚಲಾಯಿಸಬೇಕೆಂದರು.




ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಆಡಳಿತ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು. ಮತದಾನದ
ಹಕ್ಕನ್ನು ಸದ್ಬಳಕೆ ಮಾಡಿಕೊಳ್ಳಿ. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನಮಗೆ ನೀಡಿದೆ ಎಂದರು.
ಬಂದರು ಮಂಡಳಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಅವರ ಕುಟುಂಬದವರಿಗೆ ಮತದಾನದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿ ಮತದಾನದ ಪ್ರತಿಜ್ಞೆ ಭೋಧಿಸಿದರು. ಈ ಸಂದರ್ಭದಲ್ಲಿ ಬಂದರು ಮಂಡಳಿಯ ಹಿರಿಯ ಅಧಿಕಾರಿಗಳು, ಟ್ರಾಫಿಕ್ ಮ್ಯಾನೇಜರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Election awareness campaign held at NMPT as M S Seven Navigator cruise ship arrives in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm