ಬ್ರೇಕಿಂಗ್ ನ್ಯೂಸ್
20-04-24 12:12 pm Mangalore Correspondent ಕರಾವಳಿ
ಮಂಗಳೂರು, ಎ.20: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಂಗಳೂರು ನಗರ ಭಾಗದಲ್ಲಿ ನಸುಕಿನ ನಾಲ್ಕರಿಂದ 5 ಗಂಟೆ ವೇಳೆಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ. ಭಾರೀ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಸಿಡಿಲಿನ ಅಬ್ಬರಕ್ಕೆ ಮಂಗಳೂರಿನಲ್ಲಿ ವಿದ್ಯುತ್ ಕಡಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಳ್ಯ ಕಲ್ಮಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಹಟ್ಟಿಯಲ್ಲಿದ್ದ ಕರು ಬಲಿಯಾಗಿದೆ. ಮನೆಯ ವಯರಿಂಗ್, ಸ್ವಿಚ್ ಬೋರ್ಡ್ ಗಳು ಸಂಪೂರ್ಣ ಸುಟ್ಟು ಹೋಗಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.




ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರಿನ ಬಹುತೇಕ ಭಾಗದಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿತ್ತು. ಬೆಳ್ತಂಗಡಿಯ ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಮಳೆಯಿಂದಾಗಿ ಕೆಸರು ರಸ್ತೆಯಲ್ಲೇ ಜನ ಪರದಾಡುವ ಸ್ಥಿತಿಯಾಗಿದೆ.
ಮಂಗಳೂರಿನಲ್ಲಿ ಹಂಪನಕಟ್ಟೆ ಬಳಿ ಭಾರಿ ಗಾತ್ರದ ಮರ ನೆಲಕ್ಕೆ ಉರುಳಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಜಖಂಗೊಂಡಿವೆ. ವಾಹನದಲ್ಲಿ ಯಾರೂ ಇಲ್ಲದೇ ಇರೋದರಿಂದ ಜನಸಾಮಾನ್ಯರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.
Various parts of Mangalore, Udupi receive first summer showers and heavy lightening. Residents of Dakshina Kannada and Udupi districts breathed a sigh of relief as substantial rainfall graced the region in the early hours of Saturday, April 20.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm