ಬ್ರೇಕಿಂಗ್ ನ್ಯೂಸ್
20-04-24 04:45 pm Mangalore Correspondent ಕರಾವಳಿ
ಬಂಟ್ವಾಳ, ಎ.20: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್ ಬಿಜೆಪಿ ಸೇರಿದ್ದಾರೆ.
ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಕವಿತಾ ಸನಿಲ್, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ, ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದ್ಕೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ.
ನಿನ್ನೆ ನೇಹಾ ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೇ ಕೊಲೆ ಮಾಡಿದ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ನಮ್ಮ ಜೀವಕ್ಕೆ ಬೆಲೆ ಇಲ್ಲವೇ ಎಂದು ಇವರಲ್ಲಿ ಕೇಳಬೇಕಾಗಿದೆ. ಕಳೆದ ಕೆಲವು ತಿಂಗಳಲ್ಲಿ ಕೊಲೆ ಸರಣಿಯೇ ಆಗಿಹೋಗಿದೆ. ಇದು ಇವರ ಆಡಳಿತ ಸ್ಥಿತಿ. ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿರೋದು ನಮ್ಮೆಲ್ಲರ ಭಾಗ್ಯ. ಈ ಸಲದ ಚುನಾವಣೆ ಮೋದಿಗಾಗಿ ಕೊಡುವ ಮತ ಅಲ್ಲ. ರಾಮನಿಗಾಗಿ ಕೊಡುವ ಮತ. ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾವು ಗೆಲ್ಲಿಸಬೇಕಾಗಿದೆ ಎಂದರು.
Kavitha Sanil Ex Mayor of Mangalore joins BJP party in the presence of BJP state president Yediyurappa Vijayendra at Bantwal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm