ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.



ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm