ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.



ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am