ಬ್ರೇಕಿಂಗ್ ನ್ಯೂಸ್
21-04-24 10:40 pm Mangalore Correspondent ಕರಾವಳಿ
ಮಂಗಳೂರು, ಎ.21: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಬಾರಿ ನಡೆಸಿದ ಸಿ.ಇ.ಟಿ. ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಕೈಬಿಟ್ಟ ಪಠ್ಯದಿಂದಲೇ ಪ್ರಶ್ನೆಗಳು ಬಂದಿರುವುದು ಅತ್ಯಂತ ಗಂಭೀರವಾದ ವಿಚಾರವಾಗಿದೆ. ಇಲ್ಲಿ ಕೇವಲ ಒಂದು ವಿಷಯಗಳಲ್ಲಿ ತಪ್ಪಾಗಿರುವುದಲ್ಲ. ಎಲ್ಲಾ ನಾಲ್ಕು ಪರೀಕ್ಷೆಗಳ ವಿಷಯಗಳಲ್ಲಿ ಪಠ್ಯದಿಂದ ಹೊರತಾದ ಪ್ರಶ್ನೆಗಳು ಬಂದಿರುವುದನ್ನು ಕಂಡಾಗ ಯಾವುದೋ ದುರುದ್ದೇಶದಿಂದ ಕೂಡಿದ ಗಂಭೀರವಾದ ಕಾರಣಗಳು ಅಡಗಿರುವ ಸಾಧ್ಯತೆಗಳು ಇದೆ. ಆದ್ದರಿಂದ ರಾಜ್ಯ ಸರಕಾರವು ತಕ್ಷಣವೇ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ವಿದ್ಯಾರ್ಥಿಗಳು, ಶೈಕ್ಷಣಿಕ ವ್ಯವಸ್ಥೆ ಮತ್ತು ಸಾರ್ವಜನಿಕರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್ ಆರ್ ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸಿ.ಇ.ಟಿ. ಪರೀಕ್ಷೆಯ ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸಹಜವಾಗಿ ಅನ್ಯಾಯ ಮಾಡಿದಂತಾಗುತ್ತದೆ. ವಿದ್ಯಾರ್ಥಿಗಳು ಅಧ್ಯಯನ ಮಾಡದೇ ಇರುವ ಪಠ್ಯದಿಂದ ಬಂದಿರುವ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅನಿವಾರ್ಯತೆಗೆ ವಿದ್ಯಾರ್ಥಿಗಳನ್ನು ನೂಕುವುದು ಅಸಂಮಂಜಸವಾಗಿದೆ. ಆದುದರಿಂದ ಅಂತಹ ವಿದ್ಯಾರ್ಥಿಗಳಿಗೆ ಪಠ್ಯದಿಂದ ಹೊರತಾದ ಎಲ್ಲಾ ಪ್ರಶ್ನೆಗಳಿಗೆ ಕೃಪಾಂಕವನ್ನು ನೀಡಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
The Karnataka Examinations Authority (KEA) has conducted the CET 2018 this year. It is a very serious matter that the questions have come from the text omitted in the question papers of the examination. There is nothing wrong with just one thing here.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm