ಬ್ರೇಕಿಂಗ್ ನ್ಯೂಸ್
21-04-24 10:40 pm Mangalore Correspondent ಕರಾವಳಿ
ಮಂಗಳೂರು, ಎ.21: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಬಾರಿ ನಡೆಸಿದ ಸಿ.ಇ.ಟಿ. ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಕೈಬಿಟ್ಟ ಪಠ್ಯದಿಂದಲೇ ಪ್ರಶ್ನೆಗಳು ಬಂದಿರುವುದು ಅತ್ಯಂತ ಗಂಭೀರವಾದ ವಿಚಾರವಾಗಿದೆ. ಇಲ್ಲಿ ಕೇವಲ ಒಂದು ವಿಷಯಗಳಲ್ಲಿ ತಪ್ಪಾಗಿರುವುದಲ್ಲ. ಎಲ್ಲಾ ನಾಲ್ಕು ಪರೀಕ್ಷೆಗಳ ವಿಷಯಗಳಲ್ಲಿ ಪಠ್ಯದಿಂದ ಹೊರತಾದ ಪ್ರಶ್ನೆಗಳು ಬಂದಿರುವುದನ್ನು ಕಂಡಾಗ ಯಾವುದೋ ದುರುದ್ದೇಶದಿಂದ ಕೂಡಿದ ಗಂಭೀರವಾದ ಕಾರಣಗಳು ಅಡಗಿರುವ ಸಾಧ್ಯತೆಗಳು ಇದೆ. ಆದ್ದರಿಂದ ರಾಜ್ಯ ಸರಕಾರವು ತಕ್ಷಣವೇ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಿ ವಿದ್ಯಾರ್ಥಿಗಳು, ಶೈಕ್ಷಣಿಕ ವ್ಯವಸ್ಥೆ ಮತ್ತು ಸಾರ್ವಜನಿಕರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ.ಎಸ್ ಆರ್ ಹರೀಶ್ ಆಚಾರ್ಯ ಆಗ್ರಹಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ ಸಿ.ಇ.ಟಿ. ಪರೀಕ್ಷೆಯ ಪ್ರಶ್ನೆಪತ್ರಿಕೆಯ ಗೊಂದಲದಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಸಹಜವಾಗಿ ಅನ್ಯಾಯ ಮಾಡಿದಂತಾಗುತ್ತದೆ. ವಿದ್ಯಾರ್ಥಿಗಳು ಅಧ್ಯಯನ ಮಾಡದೇ ಇರುವ ಪಠ್ಯದಿಂದ ಬಂದಿರುವ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅನಿವಾರ್ಯತೆಗೆ ವಿದ್ಯಾರ್ಥಿಗಳನ್ನು ನೂಕುವುದು ಅಸಂಮಂಜಸವಾಗಿದೆ. ಆದುದರಿಂದ ಅಂತಹ ವಿದ್ಯಾರ್ಥಿಗಳಿಗೆ ಪಠ್ಯದಿಂದ ಹೊರತಾದ ಎಲ್ಲಾ ಪ್ರಶ್ನೆಗಳಿಗೆ ಕೃಪಾಂಕವನ್ನು ನೀಡಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
The Karnataka Examinations Authority (KEA) has conducted the CET 2018 this year. It is a very serious matter that the questions have come from the text omitted in the question papers of the examination. There is nothing wrong with just one thing here.
03-05-24 10:19 pm
Bangalore Correspondent
Jai Shri Ram Congress leader Basheeruddin: ಜೈ...
03-05-24 09:43 pm
Prajwal Revanna, sex scandal, rape: ಗನ್ ತೋರಿಸ...
03-05-24 09:06 pm
AC blast in Kalyan jewellers Bellary: ಬಳ್ಳಾರಿ...
03-05-24 07:41 pm
Raju Gowda, Siddaramaiah, DK Shivakumar: ಡಿಕೆ...
03-05-24 05:15 pm
03-05-24 10:58 pm
HK News Desk
ಸಿಸೇರಿಯನ್ ಮಾಡುವಾಗ ಕೈಕೊಟ್ಟ ಕರೆಂಟ್ ; ಮೊಬೈಲ್ ಟಾ...
03-05-24 10:28 am
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
03-05-24 08:32 pm
Mangalore Correspondent
Mullai Muhilan Dc Mangalore: ಕುಡಿಯುವ ನೀರು ಪೂರ...
03-05-24 06:31 pm
Lakshadweep to Mangalore Speed boat ship: ಲಕ್...
02-05-24 07:52 pm
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
03-05-24 09:57 pm
Mangalore Correspondent
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm