ಬ್ರೇಕಿಂಗ್ ನ್ಯೂಸ್
23-04-24 02:18 pm Mangalore Correspondent ಕರಾವಳಿ
ಉಳ್ಳಾಲ, ಎ.23: ಕೊಲ್ಯದ ಮಳಯಾಲ ಕೋಡಿ ದೈವಸ್ಥಾನದ ವಲಸರಿ ಜಾತ್ರೆ ನೋಡಿ ಮಲಗಿದ್ದ ನವ ವಿವಾಹಿತನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.
ಕೊಲ್ಯ ಕನೀರುತೋಟ ನಿವಾಸಿ ಜಿತೇಶ್ (28)ಯಾನೆ ಜೀತು ಸಾವನ್ನಪ್ಪಿದ ಯುವಕ. ಜಿತೇಶ್ ಅವರು ನಿನ್ನೆ ಅತ್ತೆ ಮನೆಯಲ್ಲಿ ಪತ್ನಿಯ ಹುಟ್ಟು ದಿನವನ್ನ ಆಚರಿಸಿದ್ದರು. ರಾತ್ರಿ ಕೊಲ್ಯದ ಮಳಯಾಲ ಕೋಡಿ ದೈವಸ್ಥಾನದ ವಲಸರಿ ಜಾತ್ರೆ ನೋಡಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದ ಜಿತೇಶ್ ಇಂದು ಬೆಳಗ್ಗೆ ಎದ್ದಿಲ್ಲ. ಮನೆಮಂದಿ ಪರಿಶೀಲಿಸಿದಾಗ ಜಿತೇಶ್ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಬೈಕ್ ಶೋರೂಮಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ಪ್ರೇಮಿಸಿ ವಿವಾಹವಾಗಿದ್ದರು. ಮೃತ ಜಿತೇಶ್ ತಂದೆ, ತಾಯಿ, ಪತ್ನಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.
28 year old youth dies of Heart attack at Kolya in Mangalore. The deceased is identified as Jeetesh (28), a local resident. After finishing the birthday celebration of his wife and having dinner as usual, Jeetesh went to bed on Monday night. However, he did not wake up until late on Tuesday. When family members checked, they found Jeetesh in a dead condition.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm