ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
![]()
![]()
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm