ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
![]()
![]()
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm