ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
![]()
![]()
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm