ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
![]()
![]()
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm