ಬ್ರೇಕಿಂಗ್ ನ್ಯೂಸ್
23-04-24 10:55 pm Mangalore Correspondent ಕರಾವಳಿ
ಬಂಟ್ವಾಳ, ಎ.23: ಬಾವಿಯೊಂದಕ್ಕೆ ರಿಂಗ್ ಹಾಕಿದ ಬಳಿದ ಕ್ಲೀನಿಂಗ್ ಮಾಡಲು ಇಳಿದಿದ್ದ ಇಬ್ಬರು ಕಾರ್ಮಿಕರು ಆಕ್ಸಿಜನ್ ಸಾಕಾಗದೇ ಸಾವನಪ್ಪಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಅಲಿ(24) ಎಂದು ಗುರುತಿಸಲಾಗಿದೆ. ಇಬ್ರಾಹಿಂ ಅವರು ಕಳೆದ 20 ವರ್ಷಗಳಿಂದ ಬಾವಿಗಳಿಗೆ ರಿಂಗ್ ಹಾಕುವ ಕೆಲಸ ನಿರ್ವಹಿಸುತ್ತಿದ್ದರು. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಮೇಲೆ ಬರದೆ ಇದ್ದಾಗ ಮತ್ತೊಬ್ಬರು ನೋಡಲು ತೆರಳಿದ್ದಾರೆ. ಈ ವೇಳೆ ಇಬ್ಬರಿಗೂ ಉಸಿರಾಡಲು ಆಮ್ಲಜನಕ ಸಿಗದೆ ಸಾವನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮುರಳೀಧರ ಎಂಬವರು ಎರಡು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ವಿಟ್ಲ ಸಮುದಾಯ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.
Two workers cleaning well die of suffocation in vitla Mangalore. In an unfortunate incident two brothers who got down into a well have died of suffocation. K M Ibrahim (38), resident of Vitta Padnoor is into contracts of fixing well rings and masonry.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm