ಬ್ರೇಕಿಂಗ್ ನ್ಯೂಸ್
23-04-24 10:55 pm Mangalore Correspondent ಕರಾವಳಿ
ಬಂಟ್ವಾಳ, ಎ.23: ಬಾವಿಯೊಂದಕ್ಕೆ ರಿಂಗ್ ಹಾಕಿದ ಬಳಿದ ಕ್ಲೀನಿಂಗ್ ಮಾಡಲು ಇಳಿದಿದ್ದ ಇಬ್ಬರು ಕಾರ್ಮಿಕರು ಆಕ್ಸಿಜನ್ ಸಾಕಾಗದೇ ಸಾವನಪ್ಪಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಅಲಿ(24) ಎಂದು ಗುರುತಿಸಲಾಗಿದೆ. ಇಬ್ರಾಹಿಂ ಅವರು ಕಳೆದ 20 ವರ್ಷಗಳಿಂದ ಬಾವಿಗಳಿಗೆ ರಿಂಗ್ ಹಾಕುವ ಕೆಲಸ ನಿರ್ವಹಿಸುತ್ತಿದ್ದರು. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಮೇಲೆ ಬರದೆ ಇದ್ದಾಗ ಮತ್ತೊಬ್ಬರು ನೋಡಲು ತೆರಳಿದ್ದಾರೆ. ಈ ವೇಳೆ ಇಬ್ಬರಿಗೂ ಉಸಿರಾಡಲು ಆಮ್ಲಜನಕ ಸಿಗದೆ ಸಾವನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮುರಳೀಧರ ಎಂಬವರು ಎರಡು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ವಿಟ್ಲ ಸಮುದಾಯ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.
Two workers cleaning well die of suffocation in vitla Mangalore. In an unfortunate incident two brothers who got down into a well have died of suffocation. K M Ibrahim (38), resident of Vitta Padnoor is into contracts of fixing well rings and masonry.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm