ಬ್ರೇಕಿಂಗ್ ನ್ಯೂಸ್
24-04-24 10:39 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ ಬಗ್ಗೆ ಸಂಶಯ ಇದೆ. ಅವರಲ್ಲೇ ಮನೆಯೊಂದು ಮೂರು ಬಾಗಿಲು ಎನ್ನುವ ರೀತಿ ಇದೆ. ಹೀಗಾಗಿ ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.



ನೀವು ನೈಜ ದೇಶಭಕ್ತರು, ದೇಶಕ್ಕಾಗಿ ಮತ
ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆ, ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿಯಿತ್ತ ಕ್ಯಾ.ಬ್ರಿಜೇಶ್ ಚೌಟ, ನಿಮಗೆ ರಾಷ್ಟ್ರಭಕ್ತಿ, ರಾಷ್ಟ್ರಸೇವೆಯ ಬಗ್ಗೆ ಪ್ರತ್ಯೇಕ ಹೇಳಬೇಕಾಗಿಲ್ಲ. ನೀವೇ ನೈಜ ದೇಶ ಭಕ್ತರು. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಬಲತುಂಬಿದವರು ವೈದ್ಯರು ಮತ್ತು ಆರೋಗ್ಯ ಸಿಬಂದಿ. ನಿಮ್ಮನ್ನು ಕೊರೊನಾ ವಾರಿಯರ್ಸ್ ಎಂಬುದಾಗಿ ಕೊಂಡಾಡಿದ್ದರು ಎಂದರಲ್ಲದೆ, ಪ್ರಧಾನಿಯನ್ನು ಮೂರನೇ ಬಾರಿಗೆ ಗದ್ದುಗೆ ಏರಿಸುವಲ್ಲಿ ನಿಮ್ಮ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
Brijesh Chowta holds road show at shaktinagar in Mangalore, says if congress comes to power SDPI will also be powerful to state he added.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm