ಬ್ರೇಕಿಂಗ್ ನ್ಯೂಸ್
24-04-24 10:39 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ ಬಗ್ಗೆ ಸಂಶಯ ಇದೆ. ಅವರಲ್ಲೇ ಮನೆಯೊಂದು ಮೂರು ಬಾಗಿಲು ಎನ್ನುವ ರೀತಿ ಇದೆ. ಹೀಗಾಗಿ ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.



ನೀವು ನೈಜ ದೇಶಭಕ್ತರು, ದೇಶಕ್ಕಾಗಿ ಮತ
ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆ, ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿಯಿತ್ತ ಕ್ಯಾ.ಬ್ರಿಜೇಶ್ ಚೌಟ, ನಿಮಗೆ ರಾಷ್ಟ್ರಭಕ್ತಿ, ರಾಷ್ಟ್ರಸೇವೆಯ ಬಗ್ಗೆ ಪ್ರತ್ಯೇಕ ಹೇಳಬೇಕಾಗಿಲ್ಲ. ನೀವೇ ನೈಜ ದೇಶ ಭಕ್ತರು. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಬಲತುಂಬಿದವರು ವೈದ್ಯರು ಮತ್ತು ಆರೋಗ್ಯ ಸಿಬಂದಿ. ನಿಮ್ಮನ್ನು ಕೊರೊನಾ ವಾರಿಯರ್ಸ್ ಎಂಬುದಾಗಿ ಕೊಂಡಾಡಿದ್ದರು ಎಂದರಲ್ಲದೆ, ಪ್ರಧಾನಿಯನ್ನು ಮೂರನೇ ಬಾರಿಗೆ ಗದ್ದುಗೆ ಏರಿಸುವಲ್ಲಿ ನಿಮ್ಮ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
Brijesh Chowta holds road show at shaktinagar in Mangalore, says if congress comes to power SDPI will also be powerful to state he added.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm