ಬ್ರೇಕಿಂಗ್ ನ್ಯೂಸ್
25-04-24 02:42 pm Mangalore Correspondent ಕರಾವಳಿ
ಮಂಗಳೂರು, ಎ.25: ‘’ಬಂಟ ಬ್ರಿಗೇಡ್ ’’ ಹೆಸರಲ್ಲಿ ಜಾತಿಗಳ ನಡುವೆ ದ್ವೇಷ ಮೂಡಿಸುವ ರೀತಿ ಕರಪತ್ರ ಹಂಚಿದ ದುಷ್ಕೃತ್ಯವನ್ನು ಖಂಡಿಸಿ ಮಂಗಳೂರಿನ ಬಂಟ ಸಮುದಾಯದ ಪ್ರಮುಖರು ರಾಜಕೀಯ ರಹಿತವಾಗಿ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ ಸಮಾಜದಲ್ಲಿ ಅಸ್ತಿತ್ವವೇ ಇಲ್ಲದ ಬ್ರಿಗೇಡ್ ಹೆಸರನ್ನು ತೋರಿಸಿ ಜಾತಿ ಜಾತಿ ಮಧ್ಯೆ ದ್ವೇಷ, ವೈಷಮ್ಯ ಮೂಡಿಸುವಂತೆ ಯಾರೋ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಬಂಟ ಸಮಾಜ ಯಾವತ್ತೂ ಜಾತಿ, ಪಕ್ಷದ ಹಿಂದೆ ಹೋದ ಸಮಾಜವಲ್ಲ. ಸಮಾಜದ ಎಲ್ಲ ವರ್ಗದ ಜಾತಿಯ ಜನರನ್ನು ಸೇರಿಸಿಕೊಂಡು ಸಾಮರಸ್ಯ, ಸಹಬಾಳ್ವೆ, ಸಹೋದರತ್ವದ ಜೀವನವನ್ನು ಸಾಗಿಸುತ್ತಿದ್ದಾರೆ. ಇಂಥ ಕೃತ್ಯ ಎಸಗಿದವರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಸಮುದಾಯದ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಿ ಸಮಾಜವನ್ನು ಒಡೆಯುವ ಕಾಣದ ಕೈಗಳಿಗೆ ದೇವರು ಸದ್ಬುದ್ಧಿಯನ್ನು ಕರುಣಿಸಲಿ. ಯಾವುದೇ ಸಮುದಾಯದ ಬಂಧಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬಾರದು. ಚುನಾವಣೆ ನಂತರದಲ್ಲಿಯೂ ನಾವು ಒಟ್ಟಾಗಿ ಸಹಬಾಳ್ವೆ ನಡೆಸಬೇಕು. ಪ್ರೀತಿ, ವಿಶ್ವಾಸದಿಂದ ಸ್ನೇಹಪೂರ್ವಕ ಜೀವನ ನಡೆಸುವಂತಾಗಬೇಕು. ಇಂತಹ ದ್ವೇಷ ಬಿತ್ತುವ ಲೇಖನ ಬರೆದವರು ಯಾರೆಂದು ಸಮಾಜಕ್ಕೆ ತೋರಿಸಿಕೊಡಬೇಕು ಎಂದು ಪೊಳಲಿ ಶ್ರೀ ಕ್ಷೇತ್ರದ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಪ್ರಾರ್ಥನೆ ಮಾಡಲಾಯಿತು.
Mangalore Banta brigade fake poster, Bunts community visits polali temple to officer prayers. Some miscreants have created a fake Bunta Brigade with the photo of Brijesh Chowta trying to bring conflict among Bunts and Billavas.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm