ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm