ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am