ಬ್ರೇಕಿಂಗ್ ನ್ಯೂಸ್
02-12-20 01:03 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಮುಳುಗಡೆಯಾಗಿ ನಾಪತ್ತೆಯಾಗಿದ್ದ ಆರು ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.
ಎರಡೂ ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯಲಿದೆ. ಶವ ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ. ಮೀನುಗಳು ತಿಂದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಸ್ಥಳೀಯ ಮೀನುಗಾರರು ಸೇರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಅನ್ಸಾರ್ ಮತ್ತು ಚಿಂತನ್ ಎಂಬ ಇಬ್ಬರ ಶವ ಪತ್ತೆಯಾಗಿದೆ.
ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ಮಂಗಳವಾರ ನಸುಕಿನ 4 ಗಂಟೆ ಸುಮಾರಿಗೆ ಬೋಟು ಹಿಂತಿರುಗಿ ಬರುತ್ತಿದ್ದಾಗ ಅಪಘಾತಕ್ಕೀಡಾಗಿತ್ತು.
The Bodies of four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am