ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.













ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm