ಬ್ರೇಕಿಂಗ್ ನ್ಯೂಸ್
26-04-24 12:11 pm Mangalore Correspondent ಕರಾವಳಿ
ಮಂಗಳೂರು, ಎ.26: ಮತಗಟ್ಟೆಯಲ್ಲಿ ಮೊಬೈಲ್ ನಿರ್ಬಂಧವಿದ್ದರೂ ಯುವಕನೊಬ್ಬ ಇವಿಎಂ ಮೆಶಿನ್ನಿನ ಫೋಟೊ ತೆಗೆದು ಜಾಲತಾಣದಲ್ಲಿ ಹಂಚಿಕೊಂಡು ಕಾನೂನು ಉಲ್ಲಂಘನೆ ಮಾಡಿದ್ದಾನೆ.
ಪುತ್ತೂರಿನ ಮತಗಟ್ಟೆಯೊಂದರಲ್ಲಿ ಘಟನೆ ನಡೆದಿದ್ದು ಕಾಂಗ್ರೆಸಿಗೆ ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ವಾಟ್ಸಪ್ ಗ್ರೂಪ್ ಗೆ ಶೇರ್ ಮಾಡಿದ್ದಾನೆ. ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನದ ಫೋಟೊ ಶೇರ್ ಮಾಡಿದ್ದಾನೆ.
ರಂಜಿತ್ ಬಂಗೇರ ಎಂಬ ಯುವಕ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುತ್ತಿರುವ ಫೋಟೊ ತೆಗೆದಿದ್ದು ಅದನ್ನು ಹಂಚಿಕೊಂಡಿದ್ದಾನೆ. ಯುವಕನ ಫೋಟೊ ವೈರಲ್ ಆಗಿದ್ದು ಕಾನೂನು ಉಲ್ಲಂಘನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
Loksabha elections, Puttur Man clicks photo of voting to congress from both goes viral in Mangalore
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm