ಬ್ರೇಕಿಂಗ್ ನ್ಯೂಸ್
02-12-20 01:09 pm Mangalore Correspondent ಕರಾವಳಿ
ಮಂಗಳೂರು, ಡಿ.02 : ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಿ ದುರಂತ ಸಂಭವಿಸಿದ್ದರೂ, ಕೋಸ್ಟ್ ಗಾರ್ಡ್ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಮಂಗಳೂರಿನಲ್ಲಿ ಮೀನು ವಹಿವಾಟು ಬಂದ್ ಮಾಡಿ ಮುಷ್ಕರ ನಡೆಸಲಾಗಿದೆ.
ಮಂಗಳೂರಿನ ದಕ್ಕೆ ಸೇರಿದಂತೆ ಬಹುತೇಕ ಮಾರುಕಟ್ಟೆಗಳಲ್ಲಿ ಮೀನು ವಹಿವಾಟು ಸಂಪೂರ್ಣ ಬಂದ್ ಆಗಿದೆ. ಮೀನಿನ ಮಾರುಕಟ್ಟೆಗಳಿಗೆ ಮೀನು ಪೂರೈಕೆ ಆಗಿಲ್ಲ. ಮೀನುಗಾರರು ಮತ್ತು ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಮುಷ್ಕರ ಹೂಡಿದ್ದಾರೆ.


ದುರಂತದ ಬಳಿಕ ಕಾರ್ಯಾಚರಣೆ ಮಾಡುವಂತೆ ಅಧಿಕಾರಿಗಳು ಕೇವಲ ಪೋಸ್ ಕೊಟ್ಟಿದ್ದಾರೆ. ಯಾವುದೇ ಕಾರ್ಯಾಚರಣೆ ಮಾಡಿಲ್ಲ. ಮೀನುಗಾರರೇ ಕಾರ್ಯಾಚರಣೆ ಮಾಡಿದ್ದು. ಕೋಸ್ಟ್ ಗಾರ್ಡ್ ಪಡೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮೀನುಗಾರ ಮುಖಂಡರು ಆರೋಪಿಸಿದ್ದಾರೆ.
ಮುಷ್ಕರ ಹೂಡಿ, ಬೆಳಗ್ಗೆ ನೂರಾರು ಜನರು ದಕ್ಕೆಯಲ್ಲಿ ಜಮಾಯಿಸಿದ್ದರು. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ.
Mangalore Boat Capsized in Deep Sea, Fishermen stage protest and close harbour stating Negligence of Coast Gaurd in the rescue operation.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am