ಬ್ರೇಕಿಂಗ್ ನ್ಯೂಸ್
26-04-24 02:18 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ ಒಂದು ಗಂಟೆಯ ವರೆಗೆ 48.1 ಶೇಕಡಾ ಮತದಾನ ದಾಖಲಾಗಿದೆ. ಬೆಳಗ್ಗಿನ ಅವಧಿಯಲ್ಲಿ ಅತಿ ಹೆಚ್ಚು ಜನರು ಮತದಾನ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ.
ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ 50.01 ಶೇಕಡಾ, ಮೂಡುಬಿದ್ರೆ ಕ್ಷೇತ್ರದಲ್ಲಿ 45.1 ಶೇಕಡಾ, ಮಂಗಳೂರು ನಗರ ಉತ್ತರದಲ್ಲಿ 46.88 ಶೇಕಡಾ ಮತದಾನ ದಾಖಲಾಗಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 41.62 ಶೇಕಡಾ, ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ 47.83 ಶೇಕಡಾ, ಬಂಟ್ವಾಳ ಕ್ಷೇತ್ರದಲ್ಲಿ 50.13 ಶೇಕಡಾ, ಪುತ್ತೂರು ಕ್ಷೇತ್ರದಲ್ಲಿ 51.01, ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ 53.31 ಶೇಕಡಾ ಮತದಾನ ದಾಖಲಾಗಿದೆ.
ಮಧ್ಯಾಹ್ನ ಬಿರು ಬಿಸಿಲು ಇರುವುದರಿಂದ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರದಲ್ಲಿಯೂ ಹೆಚ್ಚಿನ ಜನ ಉತ್ಸಾಹ ತೋರಿಲ್ಲ. ಹೊರಗಡೆ ತಿರುಗಾಡುವುದೇ ಕಷ್ಟ ಎನ್ನುವ ಸ್ಥಿತಿ ಇದೆ. ಮಂಗಳೂರಿನಲ್ಲಿ 35 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇದ್ದು, ಬಿಸಿಲು ಅತಿಯಾಗಿ ಹೊಡೆಯುತ್ತಿರುವುದರಿಂದ ಜನರು ಬೆಳ್ಗಗೆ ಮತ್ತು ಸಂಜೆಯ ವೇಳೆಗೆ ಮತದಾನಕ್ಕೆ ಉತ್ಸಾಹ ತೋರಿದ್ದಾರೆ.
Mangalore DK voter turnout of 48.1 percent by 1 pm. 1.40 pm - 48.1% voter turnout in Dakshina Kannada and 46.43% in Udupi at 1 pm - (DK - Beltangady 50.01%, Bantwal 50.13%, Puttur 51.01%, Mangaluru 47.83%, Sullia 53.31%, Moodbidiri 45.1%, Mangaluru North 46.88%, and Mangaluru South 41.62%)
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm