ಬ್ರೇಕಿಂಗ್ ನ್ಯೂಸ್
26-04-24 02:18 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ ಒಂದು ಗಂಟೆಯ ವರೆಗೆ 48.1 ಶೇಕಡಾ ಮತದಾನ ದಾಖಲಾಗಿದೆ. ಬೆಳಗ್ಗಿನ ಅವಧಿಯಲ್ಲಿ ಅತಿ ಹೆಚ್ಚು ಜನರು ಮತದಾನ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ.
ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ 50.01 ಶೇಕಡಾ, ಮೂಡುಬಿದ್ರೆ ಕ್ಷೇತ್ರದಲ್ಲಿ 45.1 ಶೇಕಡಾ, ಮಂಗಳೂರು ನಗರ ಉತ್ತರದಲ್ಲಿ 46.88 ಶೇಕಡಾ ಮತದಾನ ದಾಖಲಾಗಿದೆ. ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 41.62 ಶೇಕಡಾ, ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ 47.83 ಶೇಕಡಾ, ಬಂಟ್ವಾಳ ಕ್ಷೇತ್ರದಲ್ಲಿ 50.13 ಶೇಕಡಾ, ಪುತ್ತೂರು ಕ್ಷೇತ್ರದಲ್ಲಿ 51.01, ಸುಳ್ಯ ವಿಧಾನಸಭೆ ಕ್ಷೇತ್ರದಲ್ಲಿ 53.31 ಶೇಕಡಾ ಮತದಾನ ದಾಖಲಾಗಿದೆ.

ಮಧ್ಯಾಹ್ನ ಬಿರು ಬಿಸಿಲು ಇರುವುದರಿಂದ ನಗರ ಪ್ರದೇಶ ಸೇರಿದಂತೆ ಗ್ರಾಮಾಂತರದಲ್ಲಿಯೂ ಹೆಚ್ಚಿನ ಜನ ಉತ್ಸಾಹ ತೋರಿಲ್ಲ. ಹೊರಗಡೆ ತಿರುಗಾಡುವುದೇ ಕಷ್ಟ ಎನ್ನುವ ಸ್ಥಿತಿ ಇದೆ. ಮಂಗಳೂರಿನಲ್ಲಿ 35 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇದ್ದು, ಬಿಸಿಲು ಅತಿಯಾಗಿ ಹೊಡೆಯುತ್ತಿರುವುದರಿಂದ ಜನರು ಬೆಳ್ಗಗೆ ಮತ್ತು ಸಂಜೆಯ ವೇಳೆಗೆ ಮತದಾನಕ್ಕೆ ಉತ್ಸಾಹ ತೋರಿದ್ದಾರೆ.
Mangalore DK voter turnout of 48.1 percent by 1 pm. 1.40 pm - 48.1% voter turnout in Dakshina Kannada and 46.43% in Udupi at 1 pm - (DK - Beltangady 50.01%, Bantwal 50.13%, Puttur 51.01%, Mangaluru 47.83%, Sullia 53.31%, Moodbidiri 45.1%, Mangaluru North 46.88%, and Mangaluru South 41.62%)
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am