ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am