ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
06-05-24 05:44 pm
Bangalore Correspondent
Bengaluru Metro: ನಮ್ಮ ಮೆಟ್ರೋ ರೈಲಿನಲ್ಲಿ ಯುವಕ-ಯ...
06-05-24 03:38 pm
DK Shivakumar Slaps Congress Worker, haveri:...
06-05-24 01:51 pm
R Ashok, Revanna, Prajwal: ರೇವಣ್ಣನನ್ನ ಬಂಧಿಸಿರ...
05-05-24 10:54 pm
Sex Scandal, H D Revanna: ಷಡ್ಯಂತ್ರ ಮಾಡಿ ನನ್ನನ...
05-05-24 09:54 pm
06-05-24 12:23 pm
HK News Desk
Accident in Rajasthan: ದೇವರ ದರ್ಶನಕ್ಕೆ ತೆರಳುತ್...
05-05-24 11:51 am
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
06-05-24 04:54 pm
Giridhar Shetty, Mangaluru Correspondent
Prajwal Revanna sex, Congress Shalet Pinto Ma...
06-05-24 02:51 pm
Ksrtc Mangalore, crime: ಸೈಡ್ ಕೊಟ್ಟಿಲ್ಲ ಎಂಬ ಕಾ...
06-05-24 02:14 pm
Konkani writer Ronald Sequeira mangalore: ಹಿರ...
06-05-24 01:30 pm
Mangalore Kondana temple, Kotekar: ಕೋಟೆಕಾರು ವ...
05-05-24 08:53 pm
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm