ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm