ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm