ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm