ಬ್ರೇಕಿಂಗ್ ನ್ಯೂಸ್
02-12-20 02:29 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಎಲ್ಲ ಆರು ಮಂದಿಯ ಮೃತದೇಹಗಳನ್ನು ಸಮುದ್ರದಿಂದ ಮೇಲೆತ್ತಲಾಗಿದೆ. ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ಎಂಬ ಇಬ್ಬರ ಶವ ಪತ್ತೆಯಾಗಿತ್ತು. ಮಧ್ಯಾಹ್ನ ಸುಮಾರಿಗೆ ಜಿಯಾವುಲ್ಲಾ ಮತ್ತು ಹಸೈನಾರ್ ಎಂಬಿಬ್ಬರ ಶವವನ್ನು ನೀರಿನಿಂದ ಮೇಲೆತ್ತಲಾಗಿದೆ.
ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಶವಗಳು ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ.

ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ವೇಳೆ ಕಾರ್ಯಾಚರಣೆ ನಿಲ್ಲಿಸಿ, ಮತ್ತೆ ಇಂದು ಬೆಳಗ್ಗಿನಿಂದ ಹುಡುಕಾಟ ನಡೆದಿತ್ತು. ಮೃತರು ಬೋಳಾರ, ಬೊಕ್ಕಪಟ್ಣ ಆಸುಪಾಸಿನ ನಿವಾಸಿಗಳಾಗಿದ್ದರು.



ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. 19 ಮಂದಿಯನ್ನು ಇತರೇ ಮೀನುಗಾರಿಕಾ ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು.
Video:
The Bodies of all four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm