ಬ್ರೇಕಿಂಗ್ ನ್ಯೂಸ್
26-04-24 08:42 pm Mangalore Correspondent ಕರಾವಳಿ
ಪುತ್ತೂರು, ಎ.26: ನಕ್ಸಲ್ ಆತಂಕದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆಗಿದೆ.
ಸುಳ್ಯ ತಾಲೂಕಿನ ಅರಣ್ಯದಂಚಿನ ಭಾಗದಲ್ಲಿ 18 ಮತಗಟ್ಟೆಗಳನ್ನು ನಕ್ಸಲ್ ಪೀಡಿತ ಪ್ರದೇಶ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಭಾಗದಲ್ಲಿ ಸಿಆರ್ ಪಿಎಫ್ ಪಡೆಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿತ್ತು. ಗ್ರಾಮೀಣ ಜನರು ಬಿಗಿ ಭದ್ರತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಸುಳ್ಯ ಭಾಗದಲ್ಲಿ ಇತ್ತೀಚೆಗೆ ನಕ್ಸಲರು ಪ್ರತ್ಯಕ್ಷಗೊಂಡಿದ್ದರಿಂದ ಜಿಲ್ಲಾಡಳಿತ ಎಲರ್ಟ್ ಮಾಡಿತ್ತು. ಸಿಎಪಿಎಫ್ ಯೋಧರ ಕಣ್ಗಾವಲಿನಲ್ಲಿ ಬಿರುಸಿನ ಮತದಾನವಾಗಿದೆ. ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಕಣ್ಗಾವಲು ಇರಿಸಿದ್ದು ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ.
A whirlwind Voting in 18 Naxal hit polling booths amid tight security by armed militants
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm