ಬ್ರೇಕಿಂಗ್ ನ್ಯೂಸ್
26-04-24 08:42 pm Mangalore Correspondent ಕರಾವಳಿ
ಪುತ್ತೂರು, ಎ.26: ನಕ್ಸಲ್ ಆತಂಕದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆಗಿದೆ.
ಸುಳ್ಯ ತಾಲೂಕಿನ ಅರಣ್ಯದಂಚಿನ ಭಾಗದಲ್ಲಿ 18 ಮತಗಟ್ಟೆಗಳನ್ನು ನಕ್ಸಲ್ ಪೀಡಿತ ಪ್ರದೇಶ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಭಾಗದಲ್ಲಿ ಸಿಆರ್ ಪಿಎಫ್ ಪಡೆಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿತ್ತು. ಗ್ರಾಮೀಣ ಜನರು ಬಿಗಿ ಭದ್ರತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ಸುಳ್ಯ ಭಾಗದಲ್ಲಿ ಇತ್ತೀಚೆಗೆ ನಕ್ಸಲರು ಪ್ರತ್ಯಕ್ಷಗೊಂಡಿದ್ದರಿಂದ ಜಿಲ್ಲಾಡಳಿತ ಎಲರ್ಟ್ ಮಾಡಿತ್ತು. ಸಿಎಪಿಎಫ್ ಯೋಧರ ಕಣ್ಗಾವಲಿನಲ್ಲಿ ಬಿರುಸಿನ ಮತದಾನವಾಗಿದೆ. ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಕಣ್ಗಾವಲು ಇರಿಸಿದ್ದು ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ.
A whirlwind Voting in 18 Naxal hit polling booths amid tight security by armed militants
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm