ಬ್ರೇಕಿಂಗ್ ನ್ಯೂಸ್
26-04-24 09:28 pm Mangalore Correspondent ಕರಾವಳಿ
ಮಂಗಳೂರು, ಎ.26: ಯುವಕನೊಬ್ಬ ಕುದುರೆ ಏರಿ ಮತಗಟ್ಟೆಗೆ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು.



ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಅವರ ಜ್ಯೇಷ್ಠ ಪುತ್ರ ಏಕಲವ್ಯ ಆರ್. ಕಟೀಲ್ ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ. 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುವುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ ಕಾರ್ಯಕರ್ತರು ಅವರ ಜೊತೆ ಪೋಟೋ ಕ್ಲಿಕ್ಕಿಸಿ ಖುಷಿಪಟ್ಟರು.
Karkala youth voter Rohith kumar comes on Horse to cast his vote in karkala..people clicked photos with him and expressed joy.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm