ಬ್ರೇಕಿಂಗ್ ನ್ಯೂಸ್
26-04-24 10:32 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಂದಾಜು ಶೇ.77.44 ಮತದಾನ ದಾಖಲಾಗಿದೆ.
ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ ಶೇ.80.92, ಮೂಡುಬಿದಿರೆ- ಶೇ.73.17, ಮಂಗಳೂರು ಉತ್ತರ- ಶೇ.74.83, ಮಂಗಳೂರು ದಕ್ಷಿಣ- ಶೇ.69.15, ಮಂಗಳೂರು- ಶೇ.75.62 ಮತದಾನ ಆಗಿದೆ.







ಬಂಟ್ವಾಳ ಕ್ಷೇತ್ರದಲ್ಲಿ ಶೇ.80.31, ಪುತ್ತೂರು ಕ್ಷೇತ್ರದಲ್ಲಿ ಶೇ.80.71, ಸುಳ್ಯ ಕ್ಷೇತ್ರದಲ್ಲಿ ಶೇ.84.10 ಮತದಾನ ಆಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಎನ್ಐಟಿಕೆ ಭದ್ರತಾ ಕೊಠಡಿ
ಮತದಾನ ಮುಗಿದ ಬಳಿಕ ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಇವಿಎಂ ಮೆಶಿನ್ ಗಳನ್ನು ಅಧಿಕಾರಿ, ಸಿಬಂದಿ ತಾವು ಕೊಂಡೊಯ್ದ ಜಾಗಕ್ಕೇ ಸಂಜೆಯ ವೇಳೆಗೆ ತಲುಪಿಸಿದರು. ಮಂಗಳೂರು ನಗರದಲ್ಲಿ ಈ ವ್ಯಾಪ್ತಿಯ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಸಂಬಂಧಪಟ್ಟ ಮತ ಯಂತ್ರಗಳನ್ನು ಕೆನರಾ ಪಿಯು ಕಾಲೇಜು, ಅಲೋಶಿಯಸ್ ಮತ್ತು ಹಂಪನಕಟ್ಟೆ ಯುನಿವರ್ಸಿಟಿ ಕಾಲೇಜನ್ನು ಮಸ್ಟರಿಂಗ್ ಸೆಂಟರ್ ಮಾಡಲಾಗಿತ್ತು. ಎಲ್ಲ ಇವಿಎಂ ಮೆಶಿನ್ ಗಳನ್ನು ಸಿಬಂದಿ ಅಲ್ಲಿಂದಲೇ ಒಯ್ದಿದ್ದು ಮರಳಿ ಅಲ್ಲಿಗೇ ತಲುಪಿಸಿದ್ದಾರೆ. ಇಂದು ರಾತ್ರಿಯೇ ಅಲ್ಲಿಂದ ಮೆಶಿನ್ ಗಳನ್ನು ಮತ ಎಣಿಕೆ ನಡೆಯುವ ಸುರತ್ಕಲ್ ಎನ್ಐಟಿಕೆ ಸಂಸ್ಥೆಯ ಭದ್ರತಾ ಕೊಠಡಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಜೂನ್ 4ರಂದು ಮತ ಎಣಿಕೆ ನಡೆಯುವ ದಿನದ ವರೆಗೂ ಎನ್ಐಟಿಕೆ ಭದ್ರತಾ ಕೊಠಡಿಯನ್ನು ಸಿಆರ್ ಪಿಎಫ್ ಪಡೆಯ ಭದ್ರತೆಯಲ್ಲಿ ಇರಿಸಲಾಗುತ್ತದೆ.
Mangalore Dakshina Kannada reports 77 percent of total voting, Sullia first. Braving the scorching sun and the rising temperature, the coastal districts saw a moderate to high voter turnout on the polling day of April 26, which saw 14 LS seats in Karnataka going to polls. Dakshina Kannada recorded a poll percentage of 77.44%
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am