ಬ್ರೇಕಿಂಗ್ ನ್ಯೂಸ್
26-04-24 10:32 pm Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಅಂದಾಜು ಶೇ.77.44 ಮತದಾನ ದಾಖಲಾಗಿದೆ.
ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದಲ್ಲಿ ಶೇ.80.92, ಮೂಡುಬಿದಿರೆ- ಶೇ.73.17, ಮಂಗಳೂರು ಉತ್ತರ- ಶೇ.74.83, ಮಂಗಳೂರು ದಕ್ಷಿಣ- ಶೇ.69.15, ಮಂಗಳೂರು- ಶೇ.75.62 ಮತದಾನ ಆಗಿದೆ.







ಬಂಟ್ವಾಳ ಕ್ಷೇತ್ರದಲ್ಲಿ ಶೇ.80.31, ಪುತ್ತೂರು ಕ್ಷೇತ್ರದಲ್ಲಿ ಶೇ.80.71, ಸುಳ್ಯ ಕ್ಷೇತ್ರದಲ್ಲಿ ಶೇ.84.10 ಮತದಾನ ಆಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಎನ್ಐಟಿಕೆ ಭದ್ರತಾ ಕೊಠಡಿ
ಮತದಾನ ಮುಗಿದ ಬಳಿಕ ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಇವಿಎಂ ಮೆಶಿನ್ ಗಳನ್ನು ಅಧಿಕಾರಿ, ಸಿಬಂದಿ ತಾವು ಕೊಂಡೊಯ್ದ ಜಾಗಕ್ಕೇ ಸಂಜೆಯ ವೇಳೆಗೆ ತಲುಪಿಸಿದರು. ಮಂಗಳೂರು ನಗರದಲ್ಲಿ ಈ ವ್ಯಾಪ್ತಿಯ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಸಂಬಂಧಪಟ್ಟ ಮತ ಯಂತ್ರಗಳನ್ನು ಕೆನರಾ ಪಿಯು ಕಾಲೇಜು, ಅಲೋಶಿಯಸ್ ಮತ್ತು ಹಂಪನಕಟ್ಟೆ ಯುನಿವರ್ಸಿಟಿ ಕಾಲೇಜನ್ನು ಮಸ್ಟರಿಂಗ್ ಸೆಂಟರ್ ಮಾಡಲಾಗಿತ್ತು. ಎಲ್ಲ ಇವಿಎಂ ಮೆಶಿನ್ ಗಳನ್ನು ಸಿಬಂದಿ ಅಲ್ಲಿಂದಲೇ ಒಯ್ದಿದ್ದು ಮರಳಿ ಅಲ್ಲಿಗೇ ತಲುಪಿಸಿದ್ದಾರೆ. ಇಂದು ರಾತ್ರಿಯೇ ಅಲ್ಲಿಂದ ಮೆಶಿನ್ ಗಳನ್ನು ಮತ ಎಣಿಕೆ ನಡೆಯುವ ಸುರತ್ಕಲ್ ಎನ್ಐಟಿಕೆ ಸಂಸ್ಥೆಯ ಭದ್ರತಾ ಕೊಠಡಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಜೂನ್ 4ರಂದು ಮತ ಎಣಿಕೆ ನಡೆಯುವ ದಿನದ ವರೆಗೂ ಎನ್ಐಟಿಕೆ ಭದ್ರತಾ ಕೊಠಡಿಯನ್ನು ಸಿಆರ್ ಪಿಎಫ್ ಪಡೆಯ ಭದ್ರತೆಯಲ್ಲಿ ಇರಿಸಲಾಗುತ್ತದೆ.
Mangalore Dakshina Kannada reports 77 percent of total voting, Sullia first. Braving the scorching sun and the rising temperature, the coastal districts saw a moderate to high voter turnout on the polling day of April 26, which saw 14 LS seats in Karnataka going to polls. Dakshina Kannada recorded a poll percentage of 77.44%
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm