ಬ್ರೇಕಿಂಗ್ ನ್ಯೂಸ್
27-04-24 06:40 pm Mangalore Correspondent ಕರಾವಳಿ
ಮಂಗಳೂರು, ಎ.27: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ ಉತ್ಸವದಲ್ಲಿ ಪಾಲ್ಗೊಂಡು ತುಳುವಿನಲ್ಲಿ ಮಾತನಾಡಿ ಭಾಷಾ ಪ್ರೀತಿಯನ್ನು ತೋರಿಸಿದ್ದಾರೆ.
ಸಂಜೆಯ ವೇಳೆಗೆ ಶಿಬರೂರಿಗೆ ಬಂದಿದ್ದು ಅವರನ್ನು ಪೂರ್ಣಕುಂಭ, ಕೊಂಬು ಕಹಳೆಯೊಂದಿಗೆ ಸ್ವಾಗತ ನೀಡಲಾಯಿತು. ಬ್ರಹ್ಮಕಲಶ ಸಲುವಾಗಿ ರಾತ್ರಿ ನಡೆದ ಸಮಾರಂಭದಲ್ಲಿ ಶಿಲ್ಪಾ ಶೆಟ್ಟಿ ತುಳುವಿನಲ್ಲಿ ಮಾತನಾಡಿದ್ದಾರೆ. ನಾನು ಕೂಡ ತುಳುವ ನಾಡಿನ ಹೆಣ್ಣು. ತುಳುವ ಹೆಣ್ಣು ಎಂಬ ಹೆಮ್ಮೆಯೂ ನನಗಿದೆ. ನಾನು ರಾಜ್ ಕುಂದ್ರಾ ಅವರನ್ನು ಮದುವೆಯಾದರೂ ನನ್ನ ಶೆಟ್ಟಿ ಸರ್ ನೇಮ್ ಬದಲು ಮಾಡಿಕೊಳ್ಳಲ್ಲ. ನನಗೆ ಶೆಟ್ಟಿ ಎನ್ನುವುದೇ ತುಳುನಾಡಿನ ಹೆಗ್ಗುರುತು. ನನ್ನ ತುಳು ಭಾಷೆಯಲ್ಲಿ ತಪ್ಪುಗಳಿದ್ದರೆ ಕ್ಷಮಿಸಿ. ಮುಂದೆಯೂ ಕೊಡಮಣಿತ್ತಾಯ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದರು.





ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್, ಸಮಿಷಾ, ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿದ್ದರು. ಕಟೀಲು ಮೂಲದ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕುಟುಂಬದ ಕಾರ್ಯಕ್ರಮಗಳಿಗೆ ಬರುತ್ತಾರೆ. ಕಳೆದ ವರ್ಷ ಎಪ್ರಿಲ್ ನಲ್ಲಿ ಪತಿ ರಾಜ್ ಕುಂದ್ರಾ ಜೊತೆಗೆ ಊರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಸೀರೆ ಹರಕೆಯಿತ್ತು ತೆರಳಿದ್ದರು.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದ್ದು ಸುದ್ದಿಯಾಗಿತ್ತು.
Actress Shilpa Shetty visits Shibaroor Kodamanithaya temple in Mangalore with family. She said i am proud to be a Tuluva girl, I have never changed the surname Shetty she added. She came along with her son Viyan and her mother Sunanda Shetty.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm