ಬ್ರೇಕಿಂಗ್ ನ್ಯೂಸ್
02-12-20 04:39 pm Mangalore Correspondent ಕರಾವಳಿ
ಮಂಗಳೂರು, ಡಿ. 2: ದಿ| ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ನೂತನ ಅಧ್ಯಕ್ಷರಾಗಿ ಮಂಗಳೂರಿನ ಬಿಜೆಪಿ ಮುಖಂಡ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರನ್ನು ನೇಮಕ ಮಾಡಲಾಗಿದೆ. ಅವರು ಇಂದು ಬೆಂಗಳೂರಿನ ಯಶವಂತಪುರದ ಸಂಸ್ಥೆಯ ಆಡಳಿತ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ತೊಡಗಿಸಿಕೊಂಡಿದ್ದ ಸಂತೋಷ್ ಕುಮಾರ್ ಬೋಳಿಯಾರ್ ಅವರನ್ನು ಕರ್ನಾಟಕ ಸರಕಾರ ಉದ್ಯಮ ಸಂಸ್ಥೆಯಾದ ದಿ| ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್(ಲಿ) ನ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ನೇಮಕ ಮಾಡಿದ್ದಾರೆ.


ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ. ನನ್ನಂತಹ ಸಾಮಾನ್ಯನಿಗೂ ಸರಕಾರದ ಅಧೀನದ ಸಂಸ್ಥೆಯ ಅಧ್ಯಕ್ಷ ಸ್ಥಾನ ನೀಡಿರುವುದು ಅತೀವ ಸಂತಸ ತಂದಿದೆ.1945 ರಲ್ಲಿ ಮೈಸೂರು ಪ್ರಾಂತ್ಯದ ಸಮಯದಲ್ಲಿ ಹುಟ್ಟಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಯನ್ನು ಇನ್ನಷ್ಟು ಅಭಿವೃದ್ಧಿಯ ಪಥದ ಕಡೆ ಕೊಂಡೊಯ್ಯಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಈ ಸಂದರ್ಭದಲ್ಲಿ ಸಂತೋಷ್ ರೈ ಹೇಳಿದ್ದಾರೆ.
Mangalore BJP Leader Santosh Boliyur selected as Mysore Electrical Industries president.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am